Kannada News Now

1.8M Followers

BIG BREAKING NEWS: ಕೋವಿಡ್ ಹೆಚ್ಚಳದ ಹಿನ್ನಲೆ: ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯ - ಸಚಿವ ಸುಧಾಕರ್ ಘೋಷಣೆ

11 Aug 2022.2:06 PM

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ( Mask ) ಕಡ್ಡಾಯಗೊಳಿಸಿ ಆದೇಶಿಸಿದೆ.

BIG NEWS: ಮಂಡ್ಯದ ಕಬ್ಬು ಬೆಳೆಗಾರರಿಗೆ ಸಂತಸದ ಸುದ್ದಿ: ಮೈಶುಗರ್ ನಲ್ಲಿ ಕಬ್ಬು ಅರೆಯುವಿಕೆಗೆ ಸಚಿವ ಕೆ.ಗೋಪಾಲಯ್ಯ ಚಾಲನೆ

ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಮಾತನಾಡಿ, ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಎಲ್ಲರೂ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

BREAKING NEWS : ಜಾನುವಾರು ಕಳ್ಳಸಾಗಣೆ ಪ್ರಕರಣ : ' ಟಿಎಂಸಿ ಬಿರ್ಭುಮ್ ' ಜಿಲ್ಲಾ ಮುಖ್ಯಸ್ಥರನ್ನು ' ಬಂಧಿಸಿದ ಸಿಬಿಐ '

ಕೊರೋನಾ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು. ಇಂದಿನ ಸಭೆಯಲ್ಲಿ ಮಂಕಿಪಾಕ್ಸ್ ನಿಯಂತ್ರಣ ಕುರಿತಂತೆಯೂ ಚರ್ಚಿಸಲಾಗಿದೆ ಎಂದು ಹೇಳಿದರು.

BIGG NEWS : ಸಾರ್ವಜನಿಕರ ಗಮನಕ್ಕೆ : `ಶಾಂತಿಸಾಗರ' ಸುತ್ತಮುತ್ತಾ ಜನರ ಓಡಾಟಕ್ಕೆ ನಿಷೇಧ

ಕರ್ನಾಟಕದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿಲ್ಲ. ಈ ಸೋಂಕಿನ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಳೆಗಾಲದಲ್ಲಿ ಹೆಚ್ಚಳವಾಗುತ್ತಿರುವಂತ ಮಲೇರಿಯಾ ನಿಯಂತ್ರಣಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

BIG BREAKING NEWS: ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಶ್ ಧಂಕರ್ ಪ್ರಮಾಣವಚನ ಸ್ವೀಕಾರ | Jagdeep Dhankhar takes oath



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags